Sj*

ದಿನಾಂಕ 16.7.2026 ಸಂಜೆ 4.30ಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಾ||ಜಿ.ಪರಮೇಶ್ವರ ಅವರನ್ನು ಭೇಟಿ ಮಾಡಿ, ಶತಮಾನೋತ್ಸವ ಭವನ ನಿರ್ಮಾಣಕ್ಕೆ ಮತ್ತು ಮೈಸೂರಿನಲ್ಲಿ ಚಿತ್ರನಗರಿ ವ್ಯಾಪ್ತಿಯಲ್ಲಿ ಕಾರ್ಮಿಕರು, ತಂತ್ರಜ್ಞರು, ಇತರರಿಗೆ ಸೂರನ್ನು ಕಲ್ಪಿಸಿಕೊಡಲು ಜಾಗ ನೀಡಲು ಮನವಿ ಸಲ್ಲಿಸಲಾಯಿತು. ಮಾನ್ಯ ಉಪ ಮುಖ್ಯಮಂತ್ರಿಗಳು ನಮ್ಮ ಮನವಿಗೆ ಸ್ಪಂದಿಸುವುದಾಗಿ ಆಶ್ವಾಸನೆ ಇತ್ತರು.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ