ಸರಸ್ವತಿ ಜಾಗೀರ್ದಾರ್*
ಕಳೆದ ತೊಂಭತ್ತು ವರ್ಷಗಳಿಂದ ಸಾರ್ವಜನಿಕರ ನೆಚ್ಚಿನ ಚಿನ್ನದ ಆಭರಣಗಳ ಮಳಿಗೆಯಾಗಿ ಸೇವೆ ಸಲ್ಲಿಸುತ್ತಿರುವ ಆಭರಣ್ ಮಾಲೀಕರಾದ ಪ್ರತಾಪ್ ಮಧುಕರ ಕಾಮತ್ ಇದೀಗ
ಜೆ.ಪಿ.ನಗರದಲ್ಲಿ ಮತ್ತೊಂದು ಶಾಖೆಯನ್ನು ಪ್ರಾರಂಭಿಸಿದ್ದಾರೆ. ಈ ಆಭರಣ್ ಟೈಮ್ ಲೆಸ್ ಜ್ಯುವೆಲರಿ ಮಳಿಗೆಯನ್ನು ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್ , ನಟಿ ಪ್ರಣೀತ ಸುಭಾಷ್, ಶಾಸಕ ಸಿ.ಕೆ.ರಾಮಮೂರ್ತಿ

ಉದ್ಘಾಟಿಸಿದರು. ವೇದಿಕೆಯಲ್ಲಿ ಮಾಲೀಕರ ಧರ್ಮಪತ್ನಿ ಪ್ರೀತಿ ಕಾಮತ್ ಕೂಡ ಉಪಸ್ಥಿತರಿದ್ದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಂಸದ ತೇಜಸ್ವಿ ಸೂರ್ಯ ಹಾಗೂ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ನೂತನ ಆಭರಣ್ ಮಳಿಗೆಗೆ ಶುಭ ಹಾರೈಸಿದರು.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





