- ರಾಘವೇಂದ್ರ ಅಡಿಗ ಎಚ್ಚೆನ್.

ಕನ್ನಡ ಚಿತ್ರರಂಗದಲ್ಲಿ ಛಾಯಾಗ್ರಹಣ, ಸಂಕಲನ ಮತ್ತು ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಿಗೆ ತರಬೇತಿ ನೀಡುವ ʼಬೆಂಗಳೂರು ಸಿನಿ ಕ್ರಿಯೇಶನ್ಸ್‌ʼ ಸಂಸ್ಥೆಯ ನೂತನ ಶಾಖೆಯ ಉದ್ಘಾಟನೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು

ಸಿಲಿಕಾನ್ ಸಿಟಿಯ ವಿಜಯನಗರದಲ್ಲಿ ಆರಂಭವಾಗಿರುವ ʼಬೆಂಗಳೂರು ಸಿನಿ ಕ್ರಿಯೇಶನ್ಸ್‌ʼ ಸಂಸ್ಥೆಯ ನೂತನ ಶಾಖೆಯನ್ನು ನಟ ನವೀನ್‌ ಶಂಕರ್‌, ಛಾಯಾಗ್ರಹಕ ಮತ್ತು ಸಂಕಲನಕಾರ ಕ್ರೇಜಿಮೈಂಡ್ಸ್‌ ಶ್ರೀ ಮತ್ತು ಗೋವಿಂದರಾಜ ನಗರ ಶಾಸಕ ಪ್ರಿಯಕೃಷ್ಣ ಮುಖ್ಯ ಅತಿಥಿಗಳಾಗಿ ಆಗಮಿಸಿ, ಉದ್ಘಾಟಿಸಿ, ಸಂಸ್ಥೆಗೆ ಶುಭ ಕೋರಿದರು. ಈ ಸಂದರ್ಭದಲ್ಲಿ ʼಬೆಂಗಳೂರು ಸಿನಿ ಕ್ರಿಯೇಶನ್ಸ್‌ʼ ಸಂಸ್ಥೆಯ ಸಂಸ್ಥಾಪಕ ಸದ್ಧು ದಢೇದ ಸೇರಿದಂತೆ ಚಿತ್ರರಂಗ ಮತ್ತು ರಾಜಕೀಯ ರಂಗದ ಅನೇಕ ಗಣ್ಯರು ಮತ್ತು ʼಬೆಂಗಳೂರು ಸಿನಿ ಕ್ರಿಯೇಶನ್ಸ್‌ʼ ಸಂಸ್ಥೆಯ ವಿದ್ಯಾರ್ಥಿಗಳು ಹಾಜರಿದ್ದರು.

WhatsApp-Image-2025-09-14-at-12.15.53-PM-768x512

ಇನ್ನು ಹೊಸದಾಗಿ ಆರಂಭವಾಗಿರುವ ʼಬೆಂಗಳೂರು ಸಿನಿ ಕ್ರಿಯೇಶನ್ಸ್‌ʼ ಸಂಸ್ಥೆಯ ಶಾಖೆಯಲ್ಲಿ ಛಾಯಾಗ್ರಹಣ, ವೆಡ್ಡಿಂಗ್‌ ಪೋಟೋಗ್ರಫಿ, ಸಂಕಲನ, ಕಲರಿಂಗ್‌ ಹೀಗೆ ಸಿನಿಮಾ ಮೇಕಿಂಗ್‌ಗೆ ಬೇಕಾದ ತಾಂತ್ರಿಕ ಕಾರ್ಯಗಳನ್ನು ಕನ್ನಡ ಭಾಷೆಯಲ್ಲೇ ಕಲಿಸಲಾಗುತ್ತಿದ್ದು, ಚಿತ್ರರಂಗದ ಅನೇಕ ಅನುಭವಿ ತಂತ್ರಜ್ಞರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಸಿನಿಮಾ ಮೇಕಿಂಗ್‌ ಕುರಿತು ತಾಂತ್ರಿಕ ತರಬೇತಿ ನೀಡಲಿದ್ದಾರೆ.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ