- ರಾಘವೇಂದ್ರ ಅಡಿಗ ಎಚ್ಚೆನ್.
ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಆಧರಿಸಿ ನಿರ್ಮಿಸಲಾಗಿದ್ದ ‘ಬಾಸ್’ ಚಿತ್ರಕ್ಕೆ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿದೆ.
ಚಿತ್ರದ ಟೀಸರ್ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗಿದ್ದು, ಅದರಲ್ಲಿ ಪ್ರಕರಣಕ್ಕೆ ಹೋಲುವ ದೃಶ್ಯಗಳು ಸ್ಪಷ್ಟವಾಗಿ ಕಾಣಿಸುತ್ತಿದ್ದವು. ವಿಶೇಷವಾಗಿ ನಟ ದರ್ಶನ್ ಅವರ ವ್ಯಕ್ತಿತ್ವಕ್ಕೆ ಹೋಲುವ ಪಾತ್ರ, ಅಪಹರಣ ಹಾಗೂ ಹತ್ಯೆ ದೃಶ್ಯಗಳು ವಿವಾದಕ್ಕೆ ಕಾರಣವಾಗಿದ್ದವು.
ಈ ಹಿನ್ನೆಲೆ, ವಿಜಯಲಕ್ಷ್ಮಿ ಅವರು ನ್ಯಾಯಾಲಯದ ಮೊರೆ ಹೋಗಿ ಚಿತ್ರ ಬಿಡುಗಡೆ ತಡೆಯಲು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಚಿತ್ರ ಬಿಡುಗಡೆಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.
ಏಪ್ರಿಲ್ 14ರಂದು ಚಿತ್ರ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿತ್ತು. ಆದರೆ ಕೋರ್ಟ್ ಆದೇಶದಿಂದ ಇದೀಗ ಚಿತ್ರತಂಡ ಸಂಕಷ್ಟಕ್ಕೆ ಸಿಲುಕಿದೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





