ಗೌರಿ ಗಣೇಶ ಹಬ್ಬದ ಶುಭಾಶಯಗಳು.

ನಮ್ಮನ್ನ ಪ್ರೀತಿಸುವ ಜೀವಗಳು, ಮಗನನ್ನ ನಮಗೆ ಯಾವಾಗ ತೋರಿಸುತ್ತೀರಿ ಅಂತ ಕೇಳ್ತ ಇದ್ರಿ, ಏನು ಹೆಸರು ಅಂತ ಕೇಳ್ತ ಇದ್ರಿ. ಹಬ್ಬದ ದಿನ, ಇವತ್ತು ಪರಿಚಯಿಸುತ್ತ ಇದೀವಿ.

ಎರೆಯ | EREYA

Dhananjay

‘ಎರೆಯ’— ಪುರಾತನ ಕನ್ನಡ ಪರಂಪರೆಯ ಗೌರವಪೂರ್ಣ ಪದ.

ಇದರ ಅರ್ಥ “ಒಡೆಯ, ಸ್ವಾಮಿ, ಅಧಿಪತಿ” —

ಒಂದು ಕಾಲದಲ್ಲಿ ರಾಜರು ಮತ್ತು ಅರಸರನ್ನು ಗೌರವದಿಂದ ಸಂಬೋಧಿಸಲು ಬಳಸುತ್ತಿದ್ದ ಹೆಸರು.

ಇತಿಹಾಸದ ಪುಟಗಳಲ್ಲಿ, ಚಾಲುಕ್ಯರ ಮಹಾರಾಜ ಇಮ್ಮಡಿ ಪುಲಕೇಶಿ ಅವರ ಬಾಲ್ಯದ ಹೆಸರಾಗಿಯೂ Ereya ಎಂಬ ಹೆಸರು ಕಾಣಿಸುತ್ತದೆ.

Dhananjay 1

ಆ ರಾಜರ , ಪಾರಂಪರಿಕ ಮತ್ತು ಶಕ್ತಿಯುತ ಅರ್ಥವನ್ನು ಹೊತ್ತಿರುವ

ನಮ್ಮ ಬದುಕಿನ ಪುಟ್ಟ ಅಧಿಪತಿ…

ನಮ್ಮ ಹೃದಯದ ರಾಜ…

ನಮ್ಮ “ಎರೆಯ”.

ನಿಮ್ಮ ಪ್ರೀತಿ , ಆಶೀರ್ವಾದ ಸದಾ ಇರಲಿ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ