- ರಾಘವೇಂದ್ರ ಅಡಿಗ ಎಚ್ಚೆನ್.
ಮಹಾಲಯ ಅಮಾವಾಸ್ಯೆ ಹಿನ್ನೆಲೆ ಕಾಶಿ ವಿಶ್ವೇಶ್ವರ ಸ್ವಾಮಿ ದೇವಾಲಯದಲ್ಲಿ ನಟ ಧ್ರುವ ಸರ್ಜಾ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕಾಶಿ ವಿಶ್ವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಹಾಗೂ ರುದ್ರಾಭಿಷೇಕ ಮಾಡಿದ್ದು, ಕಾಲಬೈರವನಿಗೆ ವಿಶೇಷ ಅಭಿಷೇಕ ನೆರವೇರಿಸಿದ್ದಾರೆ. ಧ್ರುವ ಸರ್ಜಾ ವಿಶೇಷ ಪೂಜೆ ಸಲ್ಲಿಕೆ ವೇಳೆ ಪೂರ್ವ ವಲಯ ಡಿಸಿಪಿ ಡಿ.ದೇವರಾಜ್ ಸಹ ಪೂಜೆಯಲ್ಲಿ ಭಾಗಿಯಾಗಿದ್ದರು.
ಕೆಲವೇ ದಿನಗಳಲ್ಲಿ ತಮ್ಮ ಬಹುನಿರೀಕ್ಷೆಯ ಕೆ.ಡಿ ಸಿನಿಮಾ ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ನಟ ಧ್ರುವ ಸರ್ಜಾ ದೇವರ ಮೊರೆ ಹೋಗಿದ್ದಾರೆ.
ಕೋಲಾರ ತಾಲ್ಲೂಕಿನ ಕೋರಗಂಡನಹಳ್ಳಿಯ ಕಾಶಿ ವಿಶ್ವನಾಥ ಸನ್ನಿಧಿಯಲ್ಲಿ ವಿಶೇಷ ಹೋಮ, ಪೂಜೆ ನೆರವೇರಿಸಿದ್ದಾರೆ. ದೇವಾಲಯದಲ್ಲಿ ಅಮಾವಾಸ್ಯೆ ಪೂಜೆಯಲ್ಲಿ ಭಾಗಿಯಾಗಿದ್ದರು.
ಈ ದೇಗುಲ ಸಾವಿರಾರು ವರ್ಷಗಳ ಇತಿಹಾಸ ಹೊಂದಿದೆ. ಧ್ರುವ ಸರ್ಜಾ ಅವರ ಜೊತೆಯಲ್ಲಿ ಬೆಂಗಳೂರು ಪೂರ್ವ ವಲಯದ ಡಿಸಿಪಿ ಡಿ.ದೇವರಾಜ್ ಇದ್ದರು. ಅವರು ಕೂಡ ಪೂಜೆಯಲ್ಲಿ ಭಾಗಿಯಾಗಿದ್ದರು.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





