- ರಾಘವೇಂದ್ರ ಅಡಿಗ ಎಚ್ಚೆನ್.
ಕಲರ್ಸ್ ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಮನೆಯಿಂದ ಮಲ್ಲಮ್ಮ ಹೊರಗೆ ಬಂದಿದ್ದಾರೆ.
ಕೆಲ ದಿನಗಳ ಹಿಂದೆ ವೈಯಕ್ತಿಕ ಕಾರಣದಿಂದ ಮಲ್ಲಮ್ಮ ಬಿಗ್‌ ಬಾಸ್‌ ಮನೆಯನ್ನು ತೊರೆದಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಈಗ ಕಡಿಮೆ ವೋಟ್‌ ಪಡೆದು ಡೊಡ್ಮನೆಯಿಂದ ಔಟ್ ಆಗಿದ್ದಾರೆ.
ಯಾದಗಿರಿ ಜಿಲ್ಲೆಯವರಾದ ಮಲ್ಲಮ್ಮ, ಮನೆ ಪ್ರವೇಶಿಸುವ ಮುನ್ನ ತಮ್ಮ ಉತ್ಸಾಹ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಹೆಸರು ಮಾಡಿರುವ ಬಲವಿತ್ತು.
ಆದರೆ ಮನೆಗೆ ಹೋದ ಮಲ್ಲಮ್ಮ ಅವರಿಗೆ ಆರಂಭದಲ್ಲಿ ಅವರಿಗೆ ಟಾಸ್ಕ್‌ ಅರ್ಥ ಮಾಡಿಕೊಳ್ಳಲು ಕಷ್ಟವಾಗುತ್ತಿತ್ತು. ಅಷ್ಟೇ ಅಲ್ಲದೇ ಟಾಸ್ಕ್‌ ಸಮಯದಲ್ಲಿ ಮನೆಯ ಸದಸ್ಯರು ಅವರನ್ನು ಅಷ್ಟಾಗಿ ಪರಿಗಣಿಸುತ್ತಿರಲಿಲ್ಲ. ಈ ವಿಚಾರದ ಬಗ್ಗೆ ಸುದೀಪ್‌ ಅವರು ಮನೆ ಮಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದರು.
ಮಲ್ಲಮ್ಮ ಹೆಚ್ಚಾಗಿ ರಕ್ಷಿತಾ ಶೆಟ್ಟಿ ಮತ್ತು ಧ್ರುವಂತ್‌ ಜೊತೆ ಗುರುತಿಸಿಕೊಳ್ಳುತ್ತಿದ್ದರು. ಈ ವಾರದ ಟಾಸ್ಕ್‌ನಲ್ಲೂ ಅವರು ಉತ್ತಮ ಪ್ರದರ್ಶನ ನೀಡಿರಲಿಲ್ಲ. ಶನಿವಾರ ಸುದೀಪ್‌ ಜೊತೆ ಮಾತನಾಡುತ್ತಿದ್ದಾಗ ನಾನು ಕಾಲೇಜಿಗೆ ಹೋಗಿರಲಿಲ್ಲ ಎಂದು ಹೇಳಿ ಕಣ್ಣೀರಿಟ್ಟಿದ್ದರು

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ