ಜಾಗೀರ್ದಾರ್*
ಮೊನ್ನೆ ಪೆರಾರ ಕ್ಷೇತ್ರದಲ್ಲಿ ದೈವ ಕಾಂತಾರದ ಬಗ್ಗೆ ಯಾವ ಮಾತು ಆಡಿಲ್ಲ
ಆದರೂ ಒಂದಿಷ್ಟು ಜನ ನಕಲಿ ಹೋರಾಟಗಾರರು ಮಾಧ್ಯಮದ ಎದರು ಬಂದು
'ಕಾಂತಾರ ಕ್ಕೆ ದೈವದ ಎಚ್ಚರಿಕೆ'
'ಹಣವನ್ನು ಆಸ್ಪತ್ರೆಗೆ ಸೇರಿಸುತ್ತೇನೆ'
ಕಾಂತಾರಕ್ಕೆ ದೈವ ಒಪ್ಪಿಗೆ ಕೊಟ್ಟಿಲ್ಲ ಎನ್ನುವಂತಾ ಮಾತನಾಡಿದ್ದು ದೊಡ್ಡ ವಿವಾದವಾಗಿ ರಾಜ್ಯ,ರಾಷ್ಟ್ರದ ಮಾಧ್ಯಮದಲ್ಲಿ ದೊಡ್ಡ ಸುದ್ದಿಯಾಗಿತ್ತು ದೈವದ ನುಡಿಯ ಬಗ್ಗೆಯೇ ಆಕ್ಷೇಪ ಎದ್ದಿತ್ತು
ಆದರೆ ಅದು ಸುಳ್ಳು ಸುದ್ದಿ ಎಂದು ಇವತ್ತು ಅಲ್ಲಿನವರು ಪ್ರೆಸ್ ನೋಟ್ ರಿಲೀಸ್ ಮಾಡಿದ್ದಾರೆ
ಆ ತರದ ನುಡಿಯನ್ನು ದೇವರು ಕೊಟ್ಟಿಲ್ಲ
ಕಾಂತಾರದ ಬಗ್ಗೆ ಪ್ರಶ್ನೆಯೇ ಬಂದಿಲ್ಲ ಎಂದ ಮೇಲೆ
ಹೋರಾಟಗಾರರ ಹೆಸರಲ್ಲಿ ದೇವರನ್ನು ಬಳಸಿಕೊಂಡವರ ಬಗ್ಗೆ ಸಾರ್ವಜನಿಕರು ಆಕ್ರೊಶ ವ್ತಕ್ತ ಪಡಿಸಿದ್ದಾರೆ
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ