ಜಾಗೀರ್ದಾರ್*

ಈ ಧರ್ಮಂ ಚಿತ್ರವು

ಶಾಂತ ಸಿನಿಮಾಸ್ ಬ್ಯಾನರ್ ನಡಿಯಲ್ಲಿ ಡಾ. ಎಸ್. ಕೆ. ರಾಮಕೃಷ್ಣ ನಿರ್ಮಾಣದ ನಾಗಮುಖ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರದ ನಾನು ದಿಲ್ಲಿ ಹಳ್ಳಿ ಎಂಬ ಹಾಡು ಬಿಡುಗಡೆಯಾಗಿದೆ.

Pushpa

ಸರೆಗಮ ಕನ್ನಡ ಯೂಟ್ಯೂಬ್ ನಲ್ಲಿ ರಿಲೀಸ್ ಆಗಿರುವ ಐಟಂ ಸಾಂಗ್ ಗೆ ಸಖತ್ ರೆಸ್ಪಾನ್ಸ್ ಸಿಕ್ತಿದೆ. ನಾಗಮುಖ ಸಾಹಿತ್ಯ ಬರೆದಿರುವ ನಾನು ದಿಲ್ಲಿ ಹಳ್ಳಿ ಹಾಡಿಗೆ ಸರವಣ ಸುಬ್ರಮಣಿಯಂ ಅವರು ಸಿನಿಮಾಗೆ ಸಂಗೀತ ನೀಡಿದ್ದಾರೆ. ಐಶ್ವರ್ಯ ರಂಗರಾಜನ್ ಅವರು ಧ್ವನಿ ನೀಡಿದ್ದಾರೆ.

ಸಾಯಿ ಶಶಿಕುಮಾರ್ ಅವರು ಧರ್ಮಂ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. ವಿರಾಣಿಕ ಶೆಟ್ಟಿ ಅವರು ನಾಯಕಿ ಆಗಿದ್ದಾರೆ. ನಾಗಶೆಟ್ಟಿ ಅವರು ಈ ಸಿನಿಮಾಗೆ ಛಾಯಾಗ್ರಹಣ ಮಾಡಿದ್ದಾರೆ ಬಾಲ ಮಾಸ್ಟರ್ ಹೆಜ್ಜೆ ಹಾಕಿಸಿದ್ದಾರೆ.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ