ಜಾಗೀರ್ದಾರ್*

ಈ ಮೊದಲು 'ತಾಯವ್ವ' ಎಂಬ ಸಿನಿಮಾದಲ್ಲಿ ನಟಿಸಿದ್ದ, ಗೀತಪ್ರಿಯ ಸುರೇಶ್ ಕುಮಾರ್ ಇದೀಗ "ಅಪರಿಚಿತೆ" ಚಿತ್ರದ ಮುಖ್ಯಪಾತ್ರದಲ್ಲಿ ನಟಿಸುತ್ತಿದ್ದಾರೆ. ವಿಶ್ವನಾಥ್ ಅವರು ನಿರ್ದೇಶಿಸುತ್ತಿರುವ ಈ ಚಿತ್ರದ ಶೀರ್ಷಿಕೆಯನ್ನು ಇತ್ತೀಚೆಗೆ ಶಾಸಕ ಅಶ್ವಥ್ ನಾರಾಯಣ್ ಅನಾವರಣ ಮಾಡಿ ಚಿತ್ರಕ್ಕೆ ಚಾಲನೆ ನೀಡಿದ್ದರು.

Ramnagar

ಪ್ರಸ್ತುತ ಚಿತ್ರಕ್ಕೆ ರಾಮನಗರದಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಗೀತಪ್ರಿಯ, ಸಿಂಧೂ ಲೋಕನಾಥ್ ಸೇರಿದಂತೆ ಅನೇಕ ಕಲಾವಿದರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

ನೈಜಘಟನೆ ಆಧಾರಿತ ಈ ಚಿತ್ರದಲ್ಲಿ ಭಾವನಾತ್ಮಕ ಸನ್ನಿವೇಶಗಳು ಜನರ ಮನಸ್ಸಿಗೆ ಹತ್ತಿರವಾಗಲಿದೆ.‌ ಜೊತೆಗೆ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕಥಾಹಂದರ‌ ಸಹ ಹೊಂದಿದೆ ಎಂದು ನಟಿ ಗೀತಪ್ರಿಯ ತಿಳಿಸಿದ್ದಾರೆ.

ಗೀತಪ್ರಿಯ ಅವರ ಪತಿ ಸುರೇಶ್ ಕುಮಾರ್ ಅವರು ಅಮರ್ ಫಿಲಂಸ್ ಲಾಂಛನದಲ್ಲಿ ನಿರ್ಮಾಣ ಮಾಡುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಗೀತಪ್ರಿಯ, ಹಿರಿಯ ನಟ ಶ್ರೀನಾಥ್, ರೋಹಿತ್(ಶ್ರೀನಾಥ್ ಅವರ ಪುತ್ರ), ಸಿಂಧೂ ಲೋಕನಾಥ್, ಆರ್.ಜೆ ನಿಖಿತಾ ಮುಂತಾದವರಿದ್ದಾರೆ.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ