- ರಾಘವೇಂದ್ರ ಅಡಿಗ ಎಚ್ಚೆನ್

ನವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ನಟ ಶಿವರಾಜ್ ಕುಮಾರ್ ದಂಪತಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಶಿರಸಿಯ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಾಲಯಕ್ಕೆ ಆಗಮಿಸಿದ ಶಿವಣ್ಣ ದಂಪತಿ ತಮ್ಮ ಇಷ್ಟ ದೈವಕ್ಕೆ ಪೂಜೆ ಸಲ್ಲಿಸಿದರು. ಈ ಹಿಂದೆ ನಟ ಶಿವರಾಜ್ ಕುಮಾರ್ ಅನಾರೋಗ್ಯಕ್ಕೆ ಒಳಗಾಗಿದ್ದಾಗ ಸಹ ಶಿರಸಿ ಮಾರಿಕಾಂಬೆ ಸನ್ನಿದಿಗೆ ಆಗಮಿಸಿ ಪೂಜೆ ಸಲ್ಲಿಸಿ ಹರಕೆ ಕಟ್ಟಿಕೊಂಡಿದ್ದರು.

ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ ಬಳಿಕ ಗುಣಮುಖರಾಗಿರುವ ಶಿವರಾಜ್ ಕುಮಾರ್ ಶಿರಸಿಗೆ ಆಗಮಿಸಿದ್ದು, ಮಾರಿಕಾಂಬಾ ಸನ್ನಿದಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ