- ರಾಘವೇಂದ್ರ ಅಡಿಗ ಎಚ್ಚೆನ್
ನವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ನಟ ಶಿವರಾಜ್ ಕುಮಾರ್ ದಂಪತಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಶಿರಸಿಯ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಾಲಯಕ್ಕೆ ಆಗಮಿಸಿದ ಶಿವಣ್ಣ ದಂಪತಿ ತಮ್ಮ ಇಷ್ಟ ದೈವಕ್ಕೆ ಪೂಜೆ ಸಲ್ಲಿಸಿದರು. ಈ ಹಿಂದೆ ನಟ ಶಿವರಾಜ್ ಕುಮಾರ್ ಅನಾರೋಗ್ಯಕ್ಕೆ ಒಳಗಾಗಿದ್ದಾಗ ಸಹ ಶಿರಸಿ ಮಾರಿಕಾಂಬೆ ಸನ್ನಿದಿಗೆ ಆಗಮಿಸಿ ಪೂಜೆ ಸಲ್ಲಿಸಿ ಹರಕೆ ಕಟ್ಟಿಕೊಂಡಿದ್ದರು.
ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ ಬಳಿಕ ಗುಣಮುಖರಾಗಿರುವ ಶಿವರಾಜ್ ಕುಮಾರ್ ಶಿರಸಿಗೆ ಆಗಮಿಸಿದ್ದು, ಮಾರಿಕಾಂಬಾ ಸನ್ನಿದಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ