- ರಾಘವೇಂದ್ರ ಅಡಿಗ ಎಚ್ಚೆನ್.
ಕನ್ನಡ ಭಾಷೆ ಹಾಗೂ ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣ ಸಂಬಂಧ ದಾಖಲಾಗಿದ್ದ FIR ರದ್ದು ಕೋರಿ ಗಾಯಕ ಸೋನು ನಿಗಮ್ ಹೈಕೋರ್ಟ್ಗೆ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಮೇ 15ಕ್ಕೆ ಮುಂದೂಡಲಾಗಿದೆ.
ಬೆಂಗಳೂರಿನ ಕಾಲೇಜು ಕಾರ್ಯಕ್ರಮದ ವೇದಿಕೆಯಲ್ಲಿ ಕನ್ನಡಿಗರ ಭಾವನೆಗೆ ತಕ್ಕೆ ತಂದಿದ್ದ ಸೋನು ನಿಗಮ್ ವಿರುದ್ಧ ಕನ್ನಡ ಪರ ಸಂಘಟನೆ ದೂರು ದಾಖಲಿಸಿದ್ದವು. ಈ ದೂರಿನ ಮೇಲೆ ಎಫ್ಐಆರ್ ದಾಖಲಿಸಿದ್ದ ಪೊಲೀಸರು, ವಿಚಾರಣೆ ಹಾಜರಾಗಲು ಸೋನು ನಿಗಮ್ಗೆ ನೋಟಿಸ್ ಜಾರಿಗೊಳಿಸಿದ್ದರು.
ಹೀಗಾಗಿ ತನ್ನ ವಿರುದ್ಧ ಬೆಂಗಳೂರಿನ ಅವಲಹಳ್ಳಿ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಸೋನು ನಿಗಮ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರ ರಜಾಕಾಲದ ಪೀಠದಲ್ಲಿ ಇಂದು ವಿಚಾರಣೆ ನಡೆಸಲಾಯಿತು. ಈ ವೇಳೆ ವಾದ ಪ್ರತಿವಾದ ಆಲಿಸಿದ ನಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಮೇ 15ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ಆದೇಶಿಸಿದ್ದಾರೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ