Sj*
*ಕಂಠೀರವ ಸ್ಟುಡಿಯೋದಲ್ಲಿ ಸ್ಟುಡಿಯೋ ಸ್ಥಾಪಕರಾದ* *ತಿಪಟೂರಿನ ಕಲಾ ಕಂಠೀರವ ದಿವಂಗತ ಟಿ ಎಸ್ ಕರಿಬಸಯ್ಯ ನವರ ಕಂಚಿನ ಪುತ್ತಳಿ* *ಅನಾವರಣಗೊಂಡಿತು ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ ಮಂಜುನಾಥ್,

ವಾರ್ತಾ ಇಲಾಖೆಯ ಆಯುಕ್ತ ರಾದ ಶ್ರೀ ಅನುಚೇತ್ ರವರು ಕರಿಬಸವಯ್ಯ ನವರ ಮಕ್ಕಳಾದ t. K. ಪ್ರಕಾಶ್ ಶಶಿ ಶೇಖರ್ ಪ್ರಭು ಸೊಸೆಯಂದಿರು ಮೊಮ್ಮಕ್ಕಳು ಹಾಗೂ ಕಂಠೀರವ ಸ್ಟುಡಿಯೋ ಅಧ್ಯಕ್ಷರಾದ ಮಹಬೂಬ್ ಪಾಷಾ, ಗಂಡಸಿ ಸದಾನಂದ ಸ್ವಾಮಿ, ಕಿರುತೆರೆ ನಟ ತಿಪಟೂರು ದಯಾನಂದ ಸಾಗರ್ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.*
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





