-ರಾಘವೇಂದ್ರ ಅಡಿಗ ಎಚ್ಚೆನ್.

ದಕ್ಷಿಣ ಭಾರತದ ಖ್ಯಾತ ನಟಿ ಪೂಜಾ ಹೆಗ್ಡೆ ತಮ್ಮ ಮೂಲದ ಉಡುಪಿ ಜಿಲ್ಲೆಯ ಕುತ್ಯಾರು  ಮೂಲದಬೆಟ್ಟು ನಾಗ ಬ್ರಹ್ಮಸ್ಥಾನದಲ್ಲಿ ನಡೆದ ಪವಿತ್ರ ಡೆಕ್ಕೆ ಬಲಿ ಸೇವೆಯಲ್ಲಿ ಭಾಗವಹಿಸಿ ಭಕ್ತರ ಗಮನ ಸೆಳೆದಿದ್ದಾರೆ.
ಚಿತ್ರರಂಗದಲ್ಲಿ ಎತ್ತರಕ್ಕೇರಿದರೂ, ತಮ್ಮ ಸಂಸ್ಕೃತಿ ಮತ್ತು ಪರಂಪರೆಯೊಂದಿಗೆ ನಂಟು ಕಳೆದುಕೊಳ್ಳದ ಪೂಜಾ, ಅಪ್ಪಟ ‘ಕುಡ್ಲದ ಪೊಣ್ಣು’ವಾಗಿ ಮಿಂಚಿದ್ದಾರೆ. ಕುತ್ಯಾರು ಮೂಲದಬೆಟ್ಟು ನಾಗ ಬ್ರಹ್ಮಸ್ಥಾನದಲ್ಲಿ ಸಂಪ್ರದಾಯಬದ್ಧವಾಗಿ ನಡೆದ ಡೆಕ್ಕೆ ಬಲಿ ಸೇವೆಯಲ್ಲಿ ಪೂಜಾ ಹೆಗ್ಡೆ ಕುಟುಂಬ ಸಮೇತರಾಗಿ ಭಾಗವಹಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಸ್ಥಳೀಯರೊಂದಿಗೆ ಸರಳವಾಗಿ ಬೆರೆತ ಅವರು, ನಾಗದರ್ಶನ ಹಾಗೂ ಡಮರು ಮೇಳದ ನಡುವೆ ನಡೆದ ಈ ಸೇವೆಯಲ್ಲಿ ಭಕ್ತಿ ಮೆರೆದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ