-ರಾಘವೇಂದ್ರ ಅಡಿಗ ಎಚ್ಚೆನ್.
ದಕ್ಷಿಣ ಭಾರತದ ಖ್ಯಾತ ನಟಿ ಪೂಜಾ ಹೆಗ್ಡೆ ತಮ್ಮ ಮೂಲದ ಉಡುಪಿ ಜಿಲ್ಲೆಯ ಕುತ್ಯಾರು ಮೂಲದಬೆಟ್ಟು ನಾಗ ಬ್ರಹ್ಮಸ್ಥಾನದಲ್ಲಿ ನಡೆದ ಪವಿತ್ರ ಡೆಕ್ಕೆ ಬಲಿ ಸೇವೆಯಲ್ಲಿ ಭಾಗವಹಿಸಿ ಭಕ್ತರ ಗಮನ ಸೆಳೆದಿದ್ದಾರೆ.
ಚಿತ್ರರಂಗದಲ್ಲಿ ಎತ್ತರಕ್ಕೇರಿದರೂ, ತಮ್ಮ ಸಂಸ್ಕೃತಿ ಮತ್ತು ಪರಂಪರೆಯೊಂದಿಗೆ ನಂಟು ಕಳೆದುಕೊಳ್ಳದ ಪೂಜಾ, ಅಪ್ಪಟ ‘ಕುಡ್ಲದ ಪೊಣ್ಣು’ವಾಗಿ ಮಿಂಚಿದ್ದಾರೆ. ಕುತ್ಯಾರು ಮೂಲದಬೆಟ್ಟು ನಾಗ ಬ್ರಹ್ಮಸ್ಥಾನದಲ್ಲಿ ಸಂಪ್ರದಾಯಬದ್ಧವಾಗಿ ನಡೆದ ಡೆಕ್ಕೆ ಬಲಿ ಸೇವೆಯಲ್ಲಿ ಪೂಜಾ ಹೆಗ್ಡೆ ಕುಟುಂಬ ಸಮೇತರಾಗಿ ಭಾಗವಹಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಸ್ಥಳೀಯರೊಂದಿಗೆ ಸರಳವಾಗಿ ಬೆರೆತ ಅವರು, ನಾಗದರ್ಶನ ಹಾಗೂ ಡಮರು ಮೇಳದ ನಡುವೆ ನಡೆದ ಈ ಸೇವೆಯಲ್ಲಿ ಭಕ್ತಿ ಮೆರೆದರು.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





