ಜಾಗೀರ್ದಾರ್*

ಲಹರಿ ಆಡಿಯೋ ಸಂಸ್ಥೆಯ ಲಹರಿ ವೇಲು ಅವರು ಭಾನುವಾರ (ಮೇ 18) ಬೆಂಗಳೂರಿನಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಶ್ರೀ ಡಾ. ಎಲ್. ಮುರುಗನ್ ಅವರನ್ನು ಭೇಟಿ ಮಾಡಿದರು. ಈ ಭೇಟಿ ವೇಳೆ ಕರ್ನಾಟಕದ ಮಾಧ್ಯಮ ಮತ್ತು ಮನರಂಜನಾ ಉದ್ಯಮದ ಬಗ್ಗೆ ಲಹರಿ ವೇಲು ಅವರ ಜೊತೆಗೆ ಒಂದಷ್ಟು ಚರ್ಚೆ ನಡೆಸಿದರು.

ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ದೂರದೃಷ್ಟಿಯಂತೆ ಮಾಧ್ಯಮ ಮತ್ತು ಮನರಂಜನಾ ವಲಯವನ್ನು ಭವ್ಯ ಯಶಸ್ಸನ್ನಾಗಿಸುವ ನಿಟ್ಟಿನಲ್ಲಿ ಉದ್ಯಮವು ಶ್ರಮಿಸಬೇಕೆಂದು ಅವರು ಕರೆ ನೀಡಿದರು.

ಇತ್ತೀಚೆಗೆ ಮುಂಬೈನಲ್ಲಿ ನಡೆದ ವಿಶ್ವ ಆಡಿಯೋ ವಿಡಿಯೋ ಎಂಟರ್ಟೈನ್ಮೆಂಟ್ ಶೃಂಗಸಭೆ 2025 ರಲ್ಲಿ 80 ಕ್ಕೂ ಹೆಚ್ಚು ದೇಶಗಳು ಭಾಗವಹಿಸಿದ್ದು, ಭಾರತವನ್ನು ಪ್ರಮುಖ ಶಕ್ತಿಯನ್ನಾಗಿ ಮಾಡುವ ಮತ್ತು ರಾಷ್ಟ್ರದ ಯುವಕರಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಒಂದು ಹೆಜ್ಜೆಯಾಗಿದೆ ಎಂದರು.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ