ಜಾಗೀರ್ದಾರ್*
ಖ್ಯಾತ ನಟ ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪ ಅರುಣ್ ಕುಮಾರ್ ಅವರು ತಮ್ಮ PA ಪ್ರೊಡಕ್ಷನ್ಸ್ ಲಾಂಛನದಲ್ಲಿ ತಮ್ಮ ಮೊದಲ ಚಿತ್ರವಾಗಿ "ಕೊತ್ತಲವಾಡಿ" ಚಿತ್ರವನ್ನು ನಿರ್ಮಿಸಿದ್ದರು. ಆ ಚಿತ್ರ ಜನರ ಮೆಚ್ಚುಗೆಗೂ ಪಾತ್ರವಾಗಿತ್ತು. ಈಗ ವಿಜಯ ದಶಮಿಯ ಶುಭದಿನದಂದು PA ಪ್ರೊಡಕ್ಷನ್ಸ್ ಮೂಲಕ ಎರಡನೇ ಚಿತ್ರವನ್ನು ನಿರ್ಮಾಣ ಮಾಡುವುದಾಗಿ ಮಾಹಿತಿ ನೀಡಿದ್ದಾರೆ. ಈ ಚಿತ್ರವನ್ನೂ "ಕೊತ್ತಲವಾಡಿ" ನಿರ್ದೇಶಕ ಶ್ರೀರಾಜ್ ಅವರೆ ನಿರ್ದೇಶಿಸಲಿದ್ದಾರೆ. ಬಹುತೇಕ "ಕೊತ್ತಲವಾಡಿ" ಚಿತ್ರದ ತಂತ್ರಜ್ಞರ ತಂಡವೇ ಈ ಚಿತ್ರದಲ್ಲೂ ಮುಂದುವರೆಯಲಿದ್ದಾರೆ ಎಂದು ತಿಳಿಸಿರುವ ನಿರ್ಮಾಪಕಿ ಪುಷ್ಪ ಅರುಣ್ ಕುಮಾರ್, ಸದ್ಯದಲ್ಲೇ ನೂತನ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡುವುದಾಗಿ ಹೇಳಿದ್ದಾರೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





