ಜಾಗೀರ್ದಾರ್*

ಖ್ಯಾತ ನಟ ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪ ಅರುಣ್ ಕುಮಾರ್ ಅವರು ತಮ್ಮ PA ಪ್ರೊಡಕ್ಷನ್ಸ್ ಲಾಂಛನದಲ್ಲಿ ತಮ್ಮ ಮೊದಲ ಚಿತ್ರವಾಗಿ "ಕೊತ್ತಲವಾಡಿ" ಚಿತ್ರವನ್ನು ನಿರ್ಮಿಸಿದ್ದರು. ಆ ಚಿತ್ರ ಜನರ ಮೆಚ್ಚುಗೆಗೂ ಪಾತ್ರವಾಗಿತ್ತು. ಈಗ ವಿಜಯ ದಶಮಿಯ ಶುಭದಿನದಂದು PA ಪ್ರೊಡಕ್ಷನ್ಸ್ ಮೂಲಕ ಎರಡನೇ ಚಿತ್ರವನ್ನು ನಿರ್ಮಾಣ ಮಾಡುವುದಾಗಿ ಮಾಹಿತಿ ನೀಡಿದ್ದಾರೆ. ಈ ಚಿತ್ರವನ್ನೂ "ಕೊತ್ತಲವಾಡಿ" ನಿರ್ದೇಶಕ ಶ್ರೀರಾಜ್ ಅವರೆ ನಿರ್ದೇಶಿಸಲಿದ್ದಾರೆ. ಬಹುತೇಕ "ಕೊತ್ತಲವಾಡಿ" ಚಿತ್ರದ ತಂತ್ರಜ್ಞರ ತಂಡವೇ ಈ ಚಿತ್ರದಲ್ಲೂ ಮುಂದುವರೆಯಲಿದ್ದಾರೆ ಎಂದು ತಿಳಿಸಿರುವ ನಿರ್ಮಾಪಕಿ ಪುಷ್ಪ ಅರುಣ್ ಕುಮಾರ್, ಸದ್ಯದಲ್ಲೇ ನೂತನ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡುವುದಾಗಿ ಹೇಳಿದ್ದಾರೆ.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ