ಕಾವ್ಯವನ್ನು ಕೇವಲ ಓದುವುದಲ್ಲ, ಹಾಡಿ ಅದರ ಅರ್ಥವನ್ನು ಜನರ ಹೃದಯಕ್ಕೆ ತಲುಪಿಸುವ ಅಪೂರ್ವ ಕಲೆಯೇ ಗಮಕ. ಕನ್ನಡ ಸಾಹಿತ್ಯದ ಅಮೂಲ್ಯ ಕೃತಿಗಳಾದ ಕುಮಾರವ್ಯಾಸ ಭಾರತ, ತೊ
ಬಾಲ್ಯ, ಕುಟುಂಬ ಮತ್ತು ಶಿಕ್ಷಣ
1942ರ ಅಕ್ಟೋಬರ್ 14ರಂದು ಹೊಸಕೋಟೆ ಸಮೀಪದ ಗುಲ್ಲಳ್ಳಿಯ ಶ್ರೀ ಶೇಷಪ್ಪ ಮತ್ತು ವಂಕಮ್ಮ ದಂಪತಿಗಳಿಗೆ ಜನಿಸಿದ ಶ್ರೀಯುತ ಜಿ. ಎಸ್. ನಾರಾಯಣ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆ ಮತ್ತು ಹೊಸಕೋಟೆ
ಶಿಕ್ಷಕರಿಂದ ಗಮಕಿಯವರೆಗೆ
ವೃತ್ತಿಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದ ಜಿ. ಎಸ್. ನಾರಾಯಣ ಅವರು ನಿವೃತ್ತಿಯ ನಂತರವೂ ವಿಶ್ರಾಂತಿ ಪಡೆಯದೆ, ಕನ್ನಡ ಸಾಹಿತ್ಯ ಮತ್ತು ಗಮಕ ಕಲೆಯ ಸೇವೆಯನ್ನೇ ತಮ್ಮ ಜೀವನದ ಗುರಿಯನ್ನಾಗಿ ಮಾಡಿಕೊಂಡರು. ಅವರ ಜೀವನದ ನಿಜವಾದ ಪರಿಚಯ “ಗಮಕಿ“ ಎಂಬ ಹೆಸರಿನಲ್ಲೇ ಅಡಗಿದೆ.
ಗಮಕ ಕಲೆಯಲ್ಲಿ ಶಿಕ್ಷಣ
,ಹಿರಿಯ ಗಮಕಿ ಶ್ರೀಮತಿ ಮಂಜುಳರಾಜು ಅವರ ಬಳಿ ಗಮಕ ಕಲೆಯನ್ನು ಶಾಸ್ತ್ರೀಯವಾಗಿ ಅಭ್ಯಾಸ ಮಾಡುತ್ತಲೇ ಕನ್ನಡ ಸಾಹಿತ್ಯ ಪರಿಷತ್ತು ನಡೆಸಿದ ಗಮಕ ಪ್ರವೇಶ ಮತ್ತು ಪ್ರೌಢ
ಗಮಕ ಬೋಧನೆಯಲ್ಲಿ ಐದು ದಶಕಗಳ ಸೇವೆ

ಗಮಕ ಕೇವಲ ವೇದಿಕೆಗೆ ಸೀಮಿತವಾಗಬಾರದು ಎಂಬ ಉದ್ದೇಶದಿಂದ ಅವರು ಮಲ್ಲೇಶ್ವರಂ ಗಾಂಧೀ ಸಾಹಿತ್ಯ ಸಂಘ, ದಾಸರಹಳ್ಳಿ ಗಾಯತ್ರಿ ಸಂಘ ಮತ್ತು ಕೆಂಗೇರಿಯ ಮಹಿಳಾ ವಿದ್ಯಾಪೀಠಗಳಲ್ಲಿ ಗಮಕ ತರಗತಿಗಳನ್ನು ನಡೆಸಿದರು. ಅವರ ಬಳಿ ತರಬೇತಿ ಪಡೆದ ಅನೇಕ ವಿದ್ಯಾರ್ಥಿಗಳು ಇಂದು ರಾಜ್ಯದ ವಿವಿಧ ಭಾಗಗಳಲ್ಲಿ ಗಮಕ ಕಲೆಯನ್ನು ಮುಂದುವರಿಸಿಕೊಂಡು ಹೋಗುತ್ತಿರುವುದು ಗಮನಾರ್ಹವಾಗಿದೆ.
ನಮ್ಮ ಕುಟುಂಬದೊಂದಿಗೆ ಅವರ ಅವಿನಾಭಾ
ಹೇಳಿ ಕೇಳಿ ನಮ್ಮದು ಸಂಗೀತ, ಹರಿಕಥೆ ಮತ್ತು ಗಮಕ
ಗುರುಗಳಾದ ನಾರಾಯಣ್ ಅವರ ಬಳಿ ಕೇವಲ ನಮ್ಮ ತಂದೆಯವರು ಮಾತ್ರವಲ್ಲ, ನಮ್ಮ ಚಿಕ್ಕಪ್ಪಂದಿರು, ನಂತರ ವೈಯಕ್ತಿಕವಾಗಿ ನಾನು, ನನ್ನ ಪತ್ನಿ ಮತ್ತು ನನ್ನ ಮಗಳೂ ಸಹ ಕೆಲವು ಕಾಲ ಗಮಕ ಕಲಿತಿದ್ದೇವೆ. ಹೀಗಾಗಿ ಅವರು ನಮ್ಮ ಕುಟುಂಬದಲ್ಲಿ “ಗಮಕ ಮೇಷ್ಟ್ರು“ ಎಂ
ಈ ಸಂಬಂಧ ಗಮಕ ತರಗತಿಗಳಿಗೆ ಮಾತ್ರ ಸೀಮಿತವಾಗಿರಲಿಲ್ಲ. ನಮ್ಮ ಎರಡು ಕುಟುಂಬಗಳು ಕಳೆದ ಐದು ದಶಕಗಳಿಂದ ಪರಸ್ಪರರ ಎಲ್ಲ ಶುಭ ಹಾಗೂ ದುಃಖದ ಸಂ





