ಗ್ರಾಮೀಣ ಯುವಕರಿಗೆ ಅನುಕೂಲ ಆಗುವಂತೆ ದೊಡ್ಡ ಉದ್ದೇಶದಿಂದ ಕೂಡಿದ ರಾಜ್ಯ ಮಟ್ಟದ ಕ್ರಿಕೆಟ್ ಲೀಗ್ ಪ್ರಾರಂಭಕ್ಕೆ ಕ್ಷಣಗಣನೆ

ಕೇರಳಂ ನ ಬ್ರಹ್ಮಶ್ರೀ ನಾರಾಯಣ ಗುರು ಹೆಸರಿನಲ್ಲಿ ಖೇಲೋ ಬಿಎಸ್‌ಎನ್‌ಡಿಪಿ ಕ್ರಿಕೆಟ್ ಲೀಗ್ ಕರ್ನಾಟಕದಲ್ಲಿ ನಡೆಯಲಿದೆ.

IMG-20260503-WA0023

ಪರಮಪೂಜ್ಯ ಶ್ರೀ ದೇವಿಕಾನಂದ ಶ್ರೀಗಳು, ಮಾಜಿ ಸಚಿವ ಅರವಿಂದ ಲಿಂಬಾವಳಿ ಲೀಗ್ ಲೋಗೋ ಅನಾವರಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

224 ಅಸೆಂಬ್ಲಿಯಲ್ಲಿ ಒಂದೊಂದು ತಂಡ ಇರಲಿದ್ದು 31 ಜಿಲ್ಲೆಗಳಲ್ಲಿ ಆಯಾ ಪ್ರದೇಶದ ಮಹನೀಯರ ಹೆಸರಿನಲ್ಲಿ ಕ್ರೀಡಾ ಜ್ಯೋತಿ ಯಾತ್ರೆ ನಡೆಯಲಿದೆ.

IMG-20260503-WA0018

ಲೀಗ್ ನಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ 25 ಲಕ್ಷ, 5 ಲಕ್ಷ ದ್ವಿತೀಯ ಬಹುಮಾನ, 2.5 ಲಕ್ಷ ತೃತೀಯ ಬಹುಮಾನ ಇರಲಿದೆ.

ಮ್ಯಾನ್ ಆಫ್ ದಿ ಸೀರೀಸ್ ಗೆ ಇವಿ ಬೈಕ್ ಬಹುಮಾನ ಆಗಿ ದೊರೆಯಲಿ ಎಂದು ಘೋಷಿಸಲಾಯಿತು.

IMG-20260503-WA0027 (1)

ಕ್ರಿಕೆಟಿಗ ದೊಡ್ಡ ಗಣೇಶ್, ನಿರ್ಮಾಪಕರಾದ ಡಾ. ಸಂಜಯ್ ಗೌಡ, ಗಣ್ಯರಾದ ಮೋಹನ್ ಬಾಬು, ಟಿವಿ ಬಾಬು, ಬಿ. ಸೋಮಶೇಖರ್, ಸೈದಪ್ಪ ಕೆ. ಗುತ್ತೇದಾರ್ ಮೊದಲಾದವರು ಉಪಸ್ಥಿತರಿದ್ದರು.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ